ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯನವರಿಗೆ ಸೇಫ್ ಕ್ಷೇತ್ರ ಎಂದರೆ ಪಾಕಿಸ್ತಾನ ಎಂದಿರುವ ಸಿ.ಟಿ.ರವಿ, ಅವರ ಮನಸ್ಥಿತಿಗೆ ಪಾಕಿಸ್ತಾನವೇ ಸೂಕ್ತ ಎಂದಿದ್ದಾರೆ.